Tuesday, September 8, 2026

Governor Tawar Chand Gehlot

ಸಿದ್ದು ಸರ್ಕಾರ ಮಣಿಸಲು ಸಜ್ಜಾಯ್ತು ವೇದಿಕೆ : ಆಗಸ್ಟ್ 11-22ರ ವರೆಗೆ ವಿಧಾನಮಂಡಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ....

MB Patil: ಸಿಎಂ ಬಳಿಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ಗೂ ಪ್ರಾಸಿಕ್ಯೂಷನ್​ ಸಂಕಷ್ಟ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಾಸಿಕ್ಯೂಶನ್‌ (Prosecution) ಅನುಮತಿ ಕಂಟಕ ಎದುರಾಗಿರುವ ಹೊತ್ತಲೇ ಇದೀಗ ಸಚಿವ ಎಂ.ಬಿ ಪಾಟೀಲ್‌ (MB Patil) ಅವರಿಗೂ ಪ್ರಾಸಿಕ್ಯೂಷನ್​​ (Prosecution)​ ಸಂಕಷ್ಟ ಎದುರಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ (Dinesh Kallahalli) ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಕರ್ನಾಟಕ ಕೈಗಾರಿಕಾ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img