Saturday, September 19, 2026

Governor Thawarchand Gehlot

SC ಒಳಮೀಸಲು ಬಿಲ್ ವಾಪಸ್ ಕಳುಹಿಸಿದ ಗವರ್ನರ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನುಸೂಚಿತ ಜಾತಿಗಳ ವಿಧೇಯಕ–2025ನ್ನು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಅದೇ ವೇಳೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು ಮಸೂದೆಗೆ ಸಹಿ ಹಾಕದೆ, ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸರ್ಕಾರವನ್ನು ರಾಜ್ಯಪಾಲರು ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಈ ಎರಡೂ ಮಸೂದೆಗಳನ್ನು ವಿಧಾನಸಭೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img