Thursday, April 23, 2026

Governor Vajhubhai Vala

ಕೈ ಚೆಲ್ಲಿದ ರಾಜ್ಯಪಾಲರು- ಬಿಜೆಪಿ ನಿಯೋಗಕ್ಕೆ ಹಿನ್ನಡೆ..!

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ. ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img