Tuesday, April 15, 2025

Governor Vajubhai Vala

ಇಂದೂ ಪಾಲನೆಯಗಲಿಲ್ಲ ರಾಜ್ಯಪಾಲರ ಸೂಚನೆ…!

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಾಗಿ ಮೈತ್ರಿ ಮತ್ತು ಬಿಜೆಪಿ ಸದಸ್ಯರ ಜಂಗೀ ಕುಸ್ತಿ ಇನ್ನೂ ಮುಂದುವರಿದಿದೆ. ಈ ಮೂಲಕ ಇಂದು ಮಧ್ಯಾಹ್ನದ ವೇಳೆಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸಿ ಅಂತ ರಾಜ್ಯಪಾಲರು ನೀಡಿದ್ದ ಸೂಚನೆ ಪಾಲನೆಯಾಗಲಿಲ್ಲ. ಇಂದಾದರೂ ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಅಂತ ತುದಿಗಾಲಲ್ಲಿ ಕಾದು ಕುಳಿತಿದ್ದ ಬಿಜೆಪಿಗೆ ಮತ್ತೆ ಹಿನ್ನೆಯಾಗಿದೆ. ಇಂದು ಮಧ್ಯಾಹ್ನ...

ಬೀಸೋ ದೊಣ್ಣೆಯಿಂದ ಪಾರಾದ ದೋಸ್ತಿ- ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ..!

ಬೆಂಗಳೂರು: ಇಂದು ನಿಗದಿಯಾಗಿದ್ದ ಸದನದ ಕಲಾಪದಲ್ಲಿ ಕೊನೆಗೂ ವಿಶ್ವಾಸಮತ ಯಾಚನೆಯಾಗದೇ ಮುಂದೂಡಿಕೆಯಾಗಿದೆ. ಇಂದು ಬೆಳಗ್ಗಿನಿಂದ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಹೈಡ್ರಾಮಾಕ್ಕೆ ಸಾಕ್ಷಿಯಾಗಿದ್ದ ವಿಧಾನಸಭಾ ಕಲಾಪ ಮೈತ್ರಿ ಸರ್ಕಾರದ ಅಳಿವು-ಉಳಿವು ನಿರ್ಧರಿಸಲಾಗಲಿಲ್ಲ. ವಿಶ್ವಾಸಮತ ಯಾಚನೆ ಮಾಡಿದ್ರೆ ಮೈತ್ರಿ ಸರ್ಕಾರಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಅಂತ ಅರಿತಿದ್ದ ದೋಸ್ತಿಗಳೂ ಕೊನೆಗೂ ಇಂದಿನ ಸದನವನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು...

ಬಿಜೆಪಿಗೆ ಸ್ಪಂದಿಸಿದ ರಾಜ್ಯಪಾಲರು- ಇಂದು ವಿಸ್ವಾಸಮತ ಯಾಚನೆ ಪೂರ್ಣಗೊಳಿಸುವಂತೆ ಸೂಚನೆ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ. ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...

ವಿಶ್ವಾಸಮತ ಯಾಚನೆಗೆ ಪಟ್ಟು- ರಾಜ್ಯಪಾಲರ ಮೊರೆಹೋದ ಬಿಜೆಪಿ

ಬೆಂಗಳೂರು: ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ನಿರ್ಧಾರ ಕೈಗೊಳ್ಳುವವರೆಗೂ ವಿಶ್ವಾಸಮತ ಯಾಚನೆ ಪ್ರಸ್ತಾಪ ಮುಂದೂಡಿಕೆ ಮಾಡಿ ಅನ್ನೋ ದೋಸ್ತಿ ಮನವಿಗೆ ಬಿಜೆಪಿ ಸಿಡಿದೆದ್ದಿದೆ. ಇಂದೇ ವಿಶ್ವಾಸಮತ ಯಾಚನೆಯಾಗಬೇಕು ಅಂತ ಪಟ್ಟು ಹಿಡಿದಿರೋ ಬಿಜೆಪಿ, ಇದೀಗ ರಾಜ್ಯಪಾಲರ ಮೊರೆ ಹೋಗಿದೆ. ಇವತ್ತು ವಿಶ್ವಾಸಮತ ಯಾಚನೆಯಲ್ಲಿ ದೋಸ್ತಿಗಳಿಗೆ ಹಿನ್ನಡೆ ಫಿಕ್ಸ್ ಅಂತ ಬೀಗುತ್ತಿದ್ದ ಬಿಜೆಪಿ...

ನಿಂಬೆಹಣ್ಣು ಹಿಡಿದು ಸಚಿವ ರೇವಣ್ಣ ವಿರುದ್ಧ ದೂರು ನೀಡಿದ ಬಿಜೆಪಿ ಕಾರ್ಯಕರ್ತರು..!

ಮಂಡ್ಯ: ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ಕೈಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ಡಿಸಿ ಮೂಲಕ ದೂರು ನೀಡಿದ್ದಾರೆ. ರಾಜ್ಯದಲ್ಲಿ ಬರ ಆವರಿಸಿ, ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದು, ಇಂಥಹ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವ ಎಚ್.ಡಿ ರೇವಣ್ಣ ವರ್ಗಾವಣೆ ದಂಧೆ ನಡೆಸೋ ಮೂಲಕ ಅಧಿಕಾರ ದುರ್ಬಳಕೆ...
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img