Sunday, June 21, 2026

govind babu poojari

Joshi: ಚೈತ್ರಾ ಕುಂದಾಪುರಗೆ ಗರಿಷ್ಠ ಶಿಕ್ಷೆಯಾಗಬೇಕು: ಪ್ರಹ್ಲಾದ್ ಜೋಶಿ..!

ಜಿಲ್ಲಾ ಸುದ್ದಿ: ಚೈತ್ರಾ ಕುಂದಾಪುರ ವಿರುದ್ದ ವಂಚನೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ಬಂಧಿಸಿರುವ ವಿಚಾರವಾಗಿ ಮಾತನಾಡಿರುವ ಜೋಷಿಯವರು. ಚೈತ್ರ ಕುಂದಾಪುರಗೆ ಗರಿಷ್ಠ ಶಿಕ್ಷೆ ಕೊಡಬೇಕು ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ.ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್...

Chaitra kundapura: ಹಾಲಾ ಶ್ರೀ ಮಠದಲ್ಲಿ ವಂಚನೆ ಹಣ ಪತ್ತೆ: ಅಬ್ಬಬ್ಬಾ ಎಷ್ಟು ಗೊತ್ತಾ..!

ಬೈಂದೂರು ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿ ಪರಾರಿಯಾಗಿದ್ದ ಬಳ್ಳಾರಿಯ ಹೂವಿನ ಹಡಗಲಿ ಮಠದ ಅಭಿನವ ಹಾಲಾಶ್ರೀ ಸ್ವಾಮಿಜಿಗಳು ಉದ್ಯಮಿ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ಹಣ ಪಡೆದುಕೊಂಡ ಆರೋಪದ ಮೇಲೆ ನಿನ್ನೆ ಕಟಕ್ ನಲ್ಲಿ ಪೊಲಿಸರು  ಮಾರುವೇಷದಲ್ಲಿರುವ ಸ್ವಾಮಿಜಿಯನ್ನು ಬಂದಿಸಿದ್ದಾರೆ. ಇಂದು ಇವರ ಮಠಕ್ಕೆ ತನಿಖೆ ಚುರುಕುಗೊಳಿಸಿದ ಸಿಸಿಬಿ ತಂಡ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img