Wednesday, February 4, 2026

Govind Karjol

ಸಿದ್ದರಾಮಯ್ಯ ಜನವರಿಯಲ್ಲಿ ರಾಜೀನಾಮೆ ಕೊಡೋದು ಪಕ್ಕಾ: ಗೋವಿಂದ ಕಾರಜೋಳ

ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...

ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?- ಮಾಜಿ ಸಚಿವ ಗೋವಿಂದ ಕಾರಜೋಳ

Dharwad Political News: ಧಾರವಾಡ: ಧಾರವಾಡ‌ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಲು‌ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಗೋವಿಂದ ಕಾರಜೋಳ ಆಗಮಿಸಿದ್ದರು. ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಗೊವಿಂದ ಕಾರಜೋಳ, ನಾವು ಸರ್ಕಾರ ಬಿಳಿಸೋಕೆ ಹೋಗುವುದಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?.‌ ಕಾಂಗ್ರೆಸನವರು ಹಾಲು ಕುಡಿದು...

ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: Govind Karajola

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ, ಗೋವಿಂದ ಕಾರಜೋಳ, ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್'ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಒಂದು ಕಾಲದಲ್ಲಿ ಮನೆಯಿಂದ ಹಣ ಖರ್ಚು ಮಾಡಿ ಚುನಾವಣೆ ಮಾಡುವ ಒಂದು ಕಾಲವಿತ್ತು. ಆದ್ರೆ ಇದೀಗ ಕಾಂಗ್ರೆಸ್'ನವರು ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಆಯ್ಕೆಯಾಗಿದ್ದಾರೆ. ಜನರಿಗೆ ಭರವಸೆ ಕೊಟ್ಟು...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img