Wednesday, August 6, 2025

Govind Karjola

ಸಿದ್ದರಾಮಯ್ಯಗೆ ತಮ್ಮ ಖುರ್ಚಿಗೆ ಕಂಟಕ ಬಂದಾಗ ಹಿಂದುಳಿದ ವರ್ಗದವರು ನೆನಪಾಗುತ್ತಾರೆ : ಕಾರಜೋಳ

Political News: ಸಿದ್ದರಾಮಯ್ಯ ಅವರಿಗೆ ತಮ್ಮ ಖುರ್ಚಿಗೆ ಕಂಟಕ ಬಂದಾಗ ಹಿಂದುಳಿದ ವರ್ಗದವರು ನೆನಪಾಗುತ್ತಾರೆ ಎಂದು ಪಾರ್ಲಿಮೆಂಟ್ ಸದಸ್ಯ ಹಾಗೂ ಮಾಜಿ ಉಪ ಮುಖ್ಯಮಂತ್ರಿಗೋವಿಂದ ಕಾರಜೋಳ ಆರೋಪಿಸಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದವರ ಜಾತಿಗಣತಿಗೆ 2013ರಲ್ಲಿ ಕಾಂತರಾಜ ಆಯೋಗ ರಚಿಸಿ, ಅದರ ವರದಿಯನ್ನು ಅನುಷ್ಠಾನಕ್ಕೆ ತರದೆ ಅನ್ಯಾಯ ಮಾಡಿದ್ದಾರೆ. ಅದನ್ನು ವರದಿ ಎಂದು...

40 ವರ್ಷದ ಅನುಭವದಲ್ಲಿ ಇಂತಹ ದರಿದ್ರ ಸರ್ಕಾರ ನೋಡಿಲ್ಲ: ಗೋವಿಂದ ಕಾರಜೋಳ

Political News: ಹುಬ್ಬಳ್ಳಿ: ರಾಜ್ಯದಲ್ಲಿ ಬ್ರಷ್ಟಾಚಾರಕ್ಕಾಗಿ ಆಡಳಿತ ನಡೆದಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಹೇಗೆ ದುಡ್ಡು ವಸೂಲಿ ಮಾಡಬೇಕು ಅನ್ನೋದೆ ಚಿಂತೆ. ನಾವು ಮಂಜೂರು ಮಾಡಿದ ಕೆಲಸ ನಿಲ್ಲಿಸಿ ಲಂಚ ಕೇಳತೀದಾರೆ. ಸರ್ಕಾರಿ ನೌಕರರನ್ನು ಎಷ್ಟು ಟ್ರಾನ್ಸಫರ್ ಮಾಡೋದು.? ಅದೇ ಒಂದು ಉದ್ಯೋಗ ಆಗಿದೆ ಕಳೆದ ಆರು ತಿಂಗಳಿಂದ. ಮೇ ದಲ್ಲಿ...

ಬಿ.ಕೆ.ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಲ್ಲ: ಮಾಜಿ ಡಿಸಿಎಂ ಗೋವಿಂದ ಕಾರಜೋಳ

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿದ್ದು, ಬಿಜೆಪಿಯವರು ಗೋಡ್ಸೆ ಅನುಯಾಯಿಗಳು ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿ.ಕೆ.ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಲ್ಲ. ಬಿ. ಕೆ. ಹರಿಪ್ರಸಾದ್ ಕಾಂಗ್ರೆಸ್ ನಲ್ಲಿ ಲೆಕ್ಕಕ್ಕೆ ಇಲ್ಲದ ನಾಯಕ. ಕಾಂಗ್ರೆಸ್ ನಲ್ಲಿ ಅವರಿಗೆ ಮಾನಸಿಕ ಹಿಂಸೆ ಆಗಿದೆ. ಹಿಂಸೆ ತಾಳಲಾರದೆ ಈ ರೀತಿಯಾಗಿ ಮಾತಾಡತಾ ಇದ್ದಾರೆ....

‘ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ.’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ,  ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಅನ್ನೋದೇ ತಿಳಿಯದಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ. ಸರ್ಕಾರದಲ್ಲಿ ಯಾರ ಕೈ...

‘ಸ್ವಾತಂತ್ರ್ಯ ಬಂದ ನಂತರ ಈ ಮಟ್ಟದ ಕೆಟ್ಟ ಸರ್ಕಾರ ಯಾವಾಗಲೂ ಬಂದಿಲ್ಲ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಆಡಳಿತಕ್ಕೆ ಬಂದ ನಂತರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಸಲು...
- Advertisement -spot_img

Latest News

ಬಿಜೆಪಿ, ಆರ್.ಎಸ್.ಎಸ್ ವಿಷ ಬೀಜ ಬಿತ್ತುವ ಕಾರ್ಯವನ್ನು ಮಾಡ್ತಿದೆ: ಪ್ರಿಯಾಂಕ ಖರ್ಗೆ ಆಕ್ರೋಶ

Hubli News: ಹುಬ್ಬಳ್ಳಿ: ಶಾಲೆಯ ನೀರಿನ ಟ್ಯಾಂಕ್ ನಲ್ಲಿ ವಿಷ ಹಾಕಿದ ಪ್ರಕರಣದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್‌ ವಿಷ ಬಿಜ ಬಿತ್ತೋ ಕೆಲಸ...
- Advertisement -spot_img