Monday, October 13, 2025

Govinda karajola

ಡಿನ್ನರ್ ಮೀಟಿಂಗ್ ಸಮಾಧಾನಕ್ಕಲ್ಲ ಬಿಹಾರಗೆ ಟಾರ್ಗೆಟ್ ನಿಗದಿಪಡಿಸಲು- ಗೋವಿಂದ ಕಾರಜೋಳ

ಮಲ್ಲಿಕಾರ್ಜುನ ಖರ್ಗೆಯವರೇ, ಮೊದಲು ನಿಮ್ಮ ಮನೆ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಆರ್‌ಎಸ್‌ಎಸ್ ಚಟುವಟಿಕೆ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರದ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ಎದುರಿಸಬೇಕಿರುವುದು ಆರ್‌ಎಸ್‌ಎಸ್ ಅಲ್ಲ, ಬಿಜೆಪಿ. ನೀವು ಪ್ರಶ್ನಿಸಬೇಕಿರುವುದು ಮೋಹನ್ ಭಾಗವತ್...

ಡಿಸೆಂಬರ್‌ಗೆ ಬಿಜೆಪಿ ಸರ್ಕಾರ? ಮಾಜಿ DCM ಸ್ಫೋಟಕ ಸುಳಿವು

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್‌ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ. ಕಾಂಗ್ರೆಸ್ ಪಕ್ಷದ ದಿಢೀರ್‌ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್‌ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...

ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ ಕಟ್ಟಡ ನಿರ್ಮಾನಕ್ಕೆ ಮಂಜೂರು

www.karnatakatv.net ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಬೆಳಗಾವಿಯಲ್ಲಿ ಕಾರ್ಯಾರಂಭವಾಗಿರುವ ಅಂತರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ 16.43 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಪ್ರಸ್ತಾವನೆಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದಾರೆ.  ಬೆಳಗಾವಿಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವು ನಡೆಯುತ್ತಿದ್ದು, ಸ್ವಂತ ಕಟ್ಟಡ ಹೊಂದಲು...

BSYಗೆ ಬಿಗ್ ಶಾಕ್ : ರಾಜ್ಯದಲ್ಲಿ ಇನ್ನುಂದೆ ಮೂವರು ಉಪಮುಖ್ಯಮಂತ್ರಿಗಳು..!

ಕರ್ನಾಟಕ ಟಿವಿ : ಹೈಕಮಾಂಡ್ ಮುಂದೆ ಮಂಡಿಯೂರಿದ ಯಡಿಯೂರಪ್ಪ ಮೂವರಿಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಡಿಸಿಎಂ ಸ್ಥಾನ ಯಾವುದೇ ಕಾರಣಕ್ಕೂ ನೀಡಲ್ಲ ಅಂತಿದ್ದ ಯಡಿಯೂರಪ್ಪ ಹೈಕಮಾಂಡ್ ಕಠಿಣ ನಿಲುವಿಗೆ ತಲೆಬಾಗಿ ಒಪ್ಪಿಗೆ ಸೂಚಿಸಿದ್ದಾರೆ ಮೂರು ಜಾತಿಗೆ ಡಿಸಿಎಂ ಪಟ್ಟ.! ಇನ್ನು ಮೂವರನ್ನ ಡಿಸಿಎಂ ಆಗಿ ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್ ಶಾಸಕರಾಗಿ ಗೆಲ್ಲದಿದ್ದರೂ ಸಚಿವರಾಗಿದ್ದ ಲಕ್ಷ್ಮಣ ಸವದಿಗೆ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img