Thursday, March 26, 2026

Govinda Karjola

ಸತ್ತ ಪ್ರಾಣಿ ತಿನ್ನಲು ರಣಹದ್ದುಗಳು ಕಿತ್ತಾಡೋ ಹಾಗೇ ಕಿತ್ತು ತಿನ್ನಲು ಕಚ್ಚಾಡುತ್ತಿದ್ದಾರೆ: ಗೋವಿಂದ ಕಾರಜೋಳ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಸುಮಾರು‌ 60 ವರ್ಷ ಆಡಳಿತ ನಡೆಸಿದೆ. 60 ವರ್ಷದ ಆಡಳಿತದಲ್ಲಿ ಕಾಂಗ್ರೆಸ್ 60 ಲಕ್ಷ ಕೋಟಿ ಹಗರಣ ಮಾಡಿದೆ. ಹಗಣರ ಮಾಡಿ ಸಿಕ್ಕಿ ಹಾಕಿಕೊಂಡು ಕೆಲವರು ಜೈಲಿನಲ್ಲಿದ್ದಾರೆ. ಇನ್ನೊಂದಿಷ್ಟು ಜನ ಬೇಲ್ ಮೇಲೆ ಹೊರಗಿದ್ದಾರೆ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img