ಗೋವಿಂದರಾಜನಗರ
ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ಪ್ರತಿ ವಾರ್ಡ್ ಗೆ ಭೇಟಿ ನೀಡ್ತಿದ್ದಾರೆ. ಕಾವೇರಿ ಪುರ ವಾರ್ಡ್, ಮೂಡಲಪಾಳ್ಯ ವಾರ್ಡ್, ನಾಗರಬಾವಿ ವಾರ್ಡ್, ಅಗ್ರಹಾರದಾಸರಹಳ್ಳಿ ವಾರ್ಡ್, ಮಾರೇನಹಳ್ಳಿ ವಾರ್ಡ್ ಸೇರಿ ಎಲ್ಲಾ ವಾರ್ಡ್ಗಳ ಮನೆ ಮನೆಗೆ ಭೇಟಿ ನೀಡ್ತಿದ್ದಾರೆ. ಸ್ಥಳೀಯ ಮುಖಂಡರ ಜೊತೆ ಮನೆ ಮನೆಗೆ...
Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...