Saturday, September 19, 2026

Govindrajsawmy Temple

ತಿರುಪತಿಯಲ್ಲಿ ಬೆಂಕಿ ಅಪಶಕುನದ ಸಂಕೇತವಾ..?

ಬೆಂಗಳೂರು : ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಗೋವಿಂದರಾಜು ಸ್ವಾಮಿ ದೇವಸ್ಥಾನದ ಬಳಿ ಇಂದು ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿದೆ. ಎರಡು ಅಗ್ನಿ ಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸುವ ಕಾರ್ಯ ನಡೆದಿದೆ. ಆದರೂ ಸಹ ಅಷ್ಟರೊಳಗೆ ದೇವಸ್ಥಾನದ ಸುತ್ತಲೂ ವ್ಯಾಪಿಸಿದ್ದ ಬೆಂಕಿಯ ಕೆನ್ನಾಲಿಗೆಯು ಪಕ್ಕದಲ್ಲಿದ್ದ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img