Monday, June 15, 2026

#govrenment hospital

Doctors: ಉಸಿರು ನಿಲ್ಲಿಸಿದ ವ್ಯಕ್ತಿ ಪವಾಡವೆಂಬಂತೆ ಬದುಕುಳಿದಿದ್ದು ಹೇಗೆ ?

ನವಲಗುಂದ: ಆಸ್ಪತ್ರೆಯಲ್ಲಿ ವೈದ್ಯರು ಮಾಡುವ ಯಡವಟ್ಟಿನಿಂದಾಗಿ ರೋಗಿಗಳು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಾರೆ. ಆದರೆ ಇಲ್ಲಿ ಅನಾರೋಗ್ಯದಿಂಧ ಬಳಲುತ್ತಿರವ ವ್ಯಕ್ತಿಯನ್ನು ಸರಿಯಾಗಿ ಪರೀಕ್ಷೆ ಮಾಡದೆ ಸತ್ತು ಹೋಗಿದ್ದಾನೆ ಎಂದು ಕುಟುಂಬಸ್ಥರಿಗೆ ಸುದ್ದಿ ಮುಟ್ಟಿಸಿದ್ದಾರೆ. ನವಲಗುಂದ ಗ್ರಾಮದ ಸಿದ್ದಾಪುರ ಓಣಿಯ ಶಿವಪ್ಪ ಮಲ್ಲಪ್ಪ (56)ತೋಟದ ಎಂಬ ವ್ಯಕ್ತಿ ಅನಾರೋಗದ್ಯದಿಂದ ಬಳಲುತ್ತಿದ್ದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆಕ್ಸಿಜನ್ ಸಿಲೀಂಡರ್...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img