Thursday, June 25, 2026

Govt advertisement

Bengaluru : ಡಿಜಿಟಲ್ ಮಾಧ್ಯಮಕ್ಕೂ ಸಿಗಲಿದೆ ಸರ್ಕಾರದ ಜಾಹೀರಾತು: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಹುಬ್ಬಳ್ಳಿ/ಬೆಂಗಳೂರು: ಡಿಜಿಟಲ್ ಮಾಧ್ಯಮ ಈಗ ಸಾರ್ವಜನಿಕವಾಗಿ ಸಾಕಷ್ಟು ಪ್ರಭಾವ ಬೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಜಾಹೀರಾತುಗಳನ್ನು ಡಿಜಿಟಲ್ ಮಾಧ್ಯಮಕ್ಕೂ ವಿಸ್ತರಿಸುವ ಕಾರ್ಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಡಿಜಿಟಲ್ ಮಾಧ್ಯಮಕ್ಕೆ ಸರ್ಕಾರದಿಂದ ದೊರೆತಿರುವ ಗುಡ್ ನ್ಯೂಸ್ ಆಗಿದೆ. ಹೌದು‌... ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಪ್ರಚಲಿತವಾಗಿದ್ದು, ಡಿಜಿಟಲ್ ಮಾಧ್ಯಮಗಳಲ್ಲಿ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img