State News:
March:01:ಸರಕಾರಿ ನೌಕರರು 7ವೇತನ ಆಯೋಗದ ವರದಿ ಜಾರಿ ವಿಚಾರವಾಗಿ ರಾಜ್ಯದೆಲ್ಲೆಡೆ ಮುಷ್ಕರ ಹೂಡಿರುವ ಕಾರಣ ರಾಜ್ಯದಲ್ಲಿ ಬಹುತೇಕ ಸೇವೆಗಳ ಸ್ಥಗಿತ ಕಾರಣ ಜನರು ಪರದಾಡುವಂತಾಗಿದೆ. ಸರಕಾರಿ ಆಸ್ಪತ್ರೆಗಳ ಒಪಿಡಿಗಳು ಬಂದ್ ಆಗಿವೆ. ಇದರಿಂದಾಗಿ ಆಸ್ಪತ್ರೆಗಳಲ್ಲಿ ರೋಗಿಗಳು ಗರ್ಭಿಣಿಯರು ಪರದಾಡುವಂತಾಗಿದೆ.ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಗರ್ಭಿಣಿ ಪರದಾಡುತ್ತಿದ್ದಾರೆ. ಮೂರು ಆಸ್ಪತ್ರೆಗಳಿಗೆ ಹೋದರೂ ಗರ್ಭಿಣಿಗೆ ಚಿಕಿತ್ಸೆ...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...