State News:
March:01:ಸರಕಾರಿ ನೌಕರರು 7ವೇತನ ಆಯೋಗದ ವರದಿ ಜಾರಿ ವಿಚಾರವಾಗಿ ರಾಜ್ಯದೆಲ್ಲೆಡೆ ಮುಷ್ಕರ ಹೂಡಿರುವ ಕಾರಣ ರಾಜ್ಯದಲ್ಲಿ ಬಹುತೇಕ ಸೇವೆಗಳ ಸ್ಥಗಿತ ಕಾರಣ ಜನರು ಪರದಾಡುವಂತಾಗಿದೆ. ಸರಕಾರಿ ಆಸ್ಪತ್ರೆಗಳ ಒಪಿಡಿಗಳು ಬಂದ್ ಆಗಿವೆ. ಇದರಿಂದಾಗಿ ಆಸ್ಪತ್ರೆಗಳಲ್ಲಿ ರೋಗಿಗಳು ಗರ್ಭಿಣಿಯರು ಪರದಾಡುವಂತಾಗಿದೆ.ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಗರ್ಭಿಣಿ ಪರದಾಡುತ್ತಿದ್ದಾರೆ. ಮೂರು ಆಸ್ಪತ್ರೆಗಳಿಗೆ ಹೋದರೂ ಗರ್ಭಿಣಿಗೆ ಚಿಕಿತ್ಸೆ...
Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...