State News:
March:01: ಶೇ 17 ರಷ್ಟು ವೇತನ ಹೆಚ್ಚಳದ ಬೆನ್ನಲ್ಲೇ ಮುಷ್ಕರದಲ್ಲಿ ನಿರತರಾಗಿದ್ದ ಸರಕಾರಿ ನೌಕರರು ಇದೀಗ ತಮ್ಮ ಪ್ರತಿಭಟನೆಯನ್ನು ವಾಪಸ್ಸು ಪಡೆಯುವ ನಿರ್ಧಾರ ಮಾಡಿದ್ದಾರೆ. ಸಿಎಂ ಹಾಗು ಅನೇಕ ನಾಯಕರ ಜೊತೆಗಿನ ಸರಕಾರಿ ನೌಕರ ಸಂಘದ ಅಧ್ಯಕ್ಷ ಷಡಕ್ಷರಿ ಸಭೆ ಬಳಿಕ ಸಿಎಂ ಬೊಮ್ಮಾಯಿ ಶೇಕಡಾ 17 ರಷ್ಟು ವೇತನ ಹೆಚ್ಚಿಸುವ ನಿರ್ಧಾರ...
State News:
Feb:27: ಸರ್ಕಾರಿ ನೌಕರರು ಮತ್ತೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 1ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ಕರೆಗಂಟೆ ಬೀಸಿದ್ದಾರೆ. ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾತನಾಡುತ್ತಾ, ಏಳನೇ ವೇತನ ಆಯೋಗ ನೀಡುವ ಮಧ್ಯಂತರ ವರದಿ ಅನ್ವಯ ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವುದಾಗಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯನ್ನು ಸರಕಾರಿ ನೌಕರರು...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...