Tuesday, April 28, 2026

govt officials

ಬೇಜವಾಬ್ದಾರಿ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಯತೀಂದ್ರ

ಜವಾಬ್ದಾರಿಯಿಂದ ಕೆಲಸ ಮಾಡದವರು ಹಾಗೂ ಸರ್ಕಾರ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವರುಣ ಕ್ಷೇತ್ರದ ಮಾಕನಹುಂಡಿ, ಕೂಡನಹಳ್ಳಿ, ಕೋಚನಹಳ್ಳಿ, ಬಸಳ್ಳಿಹುಂಡಿ, ಸೋಮೇಶ್ವರಪುರ, ಕುಂಬ್ರಳ್ಳಿಮಠ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಮಾಕನಹುಂಡಿ ಗ್ರಾಮದಲ್ಲಿ ರಸ್ತೆಯ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img