Thursday, February 5, 2026

#govt school

ರಾಜ್ಯದಲ್ಲಿ ಸ್ಕೂಲ್‌ ಟೈಮಿಂಗ್ಸ್‌ ಚೇಂಚ್

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ನೀಡಿದ್ದ ಡೆಡ್‌ಲೈನ್‌ ಮುಗಿದಿದೆ. ಆದ್ರೆ, ನಿಗದಿತ ಸಮಯಕ್ಕೆ ಮುಗಿಯದ ಹಿನ್ನೆಲೆ ಗಣತಿಯ ಅವಧಿ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಜಾತಿ ಸಮೀಕ್ಷೆ ಆರಂಭಗೊಂಡಿದ್ದು, ಅಕ್ಟೋಬರ್ 7ಕ್ಕೆ ಮುಗಿಸುವಂತೆ ಸರ್ಕಾರ ಹೇಳಿತ್ತು. ಸಮೀಕ್ಷೆ ಇನ್ನು ಬಾಕಿ ಉಳಿದಿರುವ ಹಿನ್ನೆಲೆ ಬೆಂಗಳೂರು ಹೊರತುಪಡಿಸಿ, ರಾಜ್ಯದಲ್ಲಿ ಅಕ್ಟೋಬರ್‌ 12ರವರೆಗೆ...

Govt school: ಅಭಿವೃದ್ದಿಯಿಂದ ವಂಚಿತವಾದ ಸರ್ಕಾರಿ ಶಾಲೆಗಳು..!

ನಾಯಕನ ಹಟ್ಟಿ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಬೇಕು ರಾಜ್ಯದಲ್ಲಿ ಯಾವೊಬ್ಬ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ಬಜೆಟ್ ನಲ್ಲಿಯೂ ಶಿಕ್ಷಣಕ್ಕಾಗಿ ಅನುದಾನವನ್ನುಬಿಡುಗಡೆ ಮಾಡುತ್ತಿದ್ದಾರೆ ಆದರೆ ಇಲ್ಲಿ ಮಾತ್ರ  ಸರ್ಕಾರಿ ಶಾಲೆಗಳು ಅಭಿವೃದ್ದಿ ಹೊಂದದೆ ಹಿಂದುಳಿದಿವೆ. ಅದು ಎಲ್ಲಿ ಅಂತಿರಾ ಈ ಸ್ಟೋರಿ ಓದಿ. ಚಿತ್ರದುರ್ಗ ಜಿಲ್ಲೆಯ ನಾಯಕನ ಹಟ್ಟಿ ಪಟ್ಟಣದಲ್ಲಿನ...

School : ಸುಳ್ಯ ತಾಲೂಕಿನಲ್ಲಿ ಸರ್ಕಾರಿ ಶಾಲೆಗೆ ಇದೆಂತಹ ಅವಸ್ಥೆ..?!

Karavali News : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡೇರಿಯ ಸರಕಾರಿ ಪ್ರಾಥಮಿಕ ಶಾಲೆ ನಾಲ್ಕು ದಶಕಗಳಷ್ಟು ಹಳೆಯದಾಗಿದ್ದು, ದುಸ್ಥಿತಿಯಿಂದ ಕೂಡಿದೆ. ಇದರಿಂದ ಒಂದರಿಂದ ಐದನೇ ತರಗತಿ ವರೆಗಿನ ಮಕ್ಕಳು ಬಿಸಿಯೂಟ ತಯಾರಿಸುವ ಅಡುಗೆ ಮನೆಯಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ. ನಾಲ್ಕು ದಶಕಗಳಷ್ಟು ಹಳೆಯದಾದ ಶಾಲಾ ಕಟ್ಟಡದ ಬ್ಲಾಕ್‌ಗಳು ಶಿಥಿಲಗೊಂಡಿವೆ ಮತ್ತು...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img