Sunday, April 26, 2026

govt teacher

ಸಮೀಕ್ಷೆಗೆ ತೆರಳಿ ಶಿಕ್ಷಕಿ ನಾಪತ್ತೆ : ಕೋಲಾರದಲ್ಲಿ ಶವವಾಗಿ ಪತ್ತೆ !

ಜಾತಿ ಗಣತಿ ಸಮೀಕ್ಷೆ ಕಾರ್ಯಕ್ಕೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿಯೊಬ್ಬರ ಶವ ಪತ್ತೆಯಾದ ಘಟನೆ ಕೋಲಾರದಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಅಖ್ತರ್‌ ಬೇಗಂ ಎಂದು ಗುರುತಿಸಲಾಗಿದ್ದು, ಅವರು ಕೋಲಾರ ತಾಲೂಕಿನ ಬಿ.ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದರು. ನಾಪತ್ತೆಯಾಗಿ ಎರಡು ದಿನಗಳ ಬಳಿಕ, ಕೆಜಿಎಫ್‌ ತಾಲೂಕಿನ ಐಪಳ್ಳಿ ಕೆರೆಯಲ್ಲಿ ಅವರ ಶವ ಪತ್ತೆಯಾಗಿದೆ. ಈ ಘಟನೆ ಕೊಲೆಯೋ...

ಐಷಾರಾಮಿ ಜೀವನ ನಡೆಸಲು ದೇವಸ್ಥಾನದ ಹುಂಡಿ ಕದಿಯುತ್ತಿದ್ದ ಸರ್ಕಾರಿ ಶಿಕ್ಷಕನ ಬಂಧನ

ಕಾರವಾರ: ಜಿಲ್ಲೆಯ ಯಲ್ಲಾಪುರದ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ ಮತ್ತು ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕದ್ದಿದ್ದು, ಯಲ್ಲಾಪುರ ಪೊಲೀಸ್ ಸಿಪಿಐ ಸುರೇಶ್ ಯಲ್ಲೂರು ನೇತೃತ್ವದ ತಂಡ ದರೋಡೆಕೋರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಸಂತ್ ಕುಮಾರ್ ಎಂಬುವರು ದರೋಡೆ ಮಾಡಿ ಪೊಲೀಸರ ಅತಿಥಿ ಆಗಿದ್ದಾರೆ. 65ನೇ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img