Monday, August 24, 2026

Gowri Ganesha

Bengaluru: ಧರ್ಮಸ್ಥಳ ಕೇಸ್ ಥೀಮ್ ಗಣಪನನ್ನು ಕೂರಿಸಿದ ಜನ, ಗಣೇಶನಾಗಿ ಖಾವಂದರು

Bengaluru: ಈ ಬಾರಿ ಸಖತ್ ಸದ್ದು ಮಾಡಿರುವ ಸುದ್ದಿಗಳಲ್ಲಿ ಪ್ರಥಮ ಸುದ್ದಿ ಅಂದ್ರೆ ಧರ್ಮಸ್ಥಳ ಸುದ್ದಿ. ಧರ್ಮಸ್ಥಳದ ಹಲವು ಭಾಗಗಳಲ್ಲಿ ನಾನು ಶವಗಳನ್ನು ಹೂತುಹಾಕಿದ್ದೇನೆ. ಅದನ್ನು ತೋರಿಸುತ್ತೇನೆ ಅಂತಾ ಮಾಸ್ಕ್ ಮ್ಯಾನ್ ಬಂದು, ಯಾವ ಬುರುಡೆಯೂ ಸಿಗದೇ, ಬುರುಡೆ ಗ್ಯಾಂಗ್‌ನ್ನೇ ಸದ್ಯ ವಿಚಾರಣೆ ನಡೆಸಲಾಗುತ್ತಿದೆ. ಹಾಗಾಗಿ ನಾವಿರಿಸಿರುವ ನಂಬಿಕೆ ಸುಳ್ಳಾಗಲಿಲ್ಲ. ಧರ್ಮ ರಕ್ಷತಿ ರಕ್ಷಿತಃ ಅಂತಲೇ,...
- Advertisement -spot_img

Latest News

ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ ಅಪರಾಧವೇ?: R.Ashok

Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....
- Advertisement -spot_img