Monday, April 6, 2026

Gowri Visarjane

ಗೌರಿ ವಿಸರ್ಜನೆ ವೇಳೆ ಡಿಜೆ ಮ್ಯೂಸಿಕ್‌ಗೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್‌ಗೆ ಬಲಿ

Chamarajanagara News: ಚಾಮರಾಜನಗರದಲ್ಲಿ ಯುವಕರೊಂದಿಗೆ ಸೇರಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್ ಆಗಿ, ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ. https://youtu.be/Vsx8ooidBrM ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, 42 ವರ್ಷದ ಬಾಬು ಎಂಬುವವರು ಹಾರ್ಟ್ ಅಟ್ಯಾಕ್‌ನಿಂದ ಮೃತಪಟ್ಟಿದ್ದಾರೆ. ಈ ಗ್ರಾಮದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಡಿಜೆ ಹಾಡಿಗೆ ಯುವಕರೆಲ್ಲ ಹೆಜ್ಜೆ...
- Advertisement -spot_img

Latest News

Himachala Pradesh: ಪೇರಳೆ ಹಣ್ಣು ಕದ್ದು ತಿಂದಿದ್ದಕ್ಕೆ ಬಾಲಕಿಯನ್ನು ಕಟ್ಟಿ ಹಾಕಿ ಬಡಿದ ನಿವೃತ್ತ ಸೇನಾಧಿಕಾರಿ

Himachala Pradesh: ಪೇರಳೆ ಹಣ್ಣು ಕದ್ದು ತಿಂದಳೆಂಬ ಕಾರಣಕ್ಕೆ ಬಾಲಕಿಯನ್ನು ಕಟ್ಟಿ ಹಾಕಿ ಶಿಕ್ಷೆ ನೀಡಿರುವ ಘಟನೆ ಹಿಮಾಚಲಪ್ರದೇಶದ ಉನಾದಲ್ಲಿ ನಡೆದಿದೆ. ನಿವೃತ್ತ ಸೇನಾಧಿಕಾರಿ ಇಂಥ ಕೆಲಸ...
- Advertisement -spot_img