Wednesday, June 18, 2025

Gowri Visarjane

ಗೌರಿ ವಿಸರ್ಜನೆ ವೇಳೆ ಡಿಜೆ ಮ್ಯೂಸಿಕ್‌ಗೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್‌ಗೆ ಬಲಿ

Chamarajanagara News: ಚಾಮರಾಜನಗರದಲ್ಲಿ ಯುವಕರೊಂದಿಗೆ ಸೇರಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್ ಆಗಿ, ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ. https://youtu.be/Vsx8ooidBrM ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, 42 ವರ್ಷದ ಬಾಬು ಎಂಬುವವರು ಹಾರ್ಟ್ ಅಟ್ಯಾಕ್‌ನಿಂದ ಮೃತಪಟ್ಟಿದ್ದಾರೆ. ಈ ಗ್ರಾಮದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಡಿಜೆ ಹಾಡಿಗೆ ಯುವಕರೆಲ್ಲ ಹೆಜ್ಜೆ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img