Saturday, September 5, 2026

Gowri Visarjane

ಗೌರಿ ವಿಸರ್ಜನೆ ವೇಳೆ ಡಿಜೆ ಮ್ಯೂಸಿಕ್‌ಗೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್‌ಗೆ ಬಲಿ

Chamarajanagara News: ಚಾಮರಾಜನಗರದಲ್ಲಿ ಯುವಕರೊಂದಿಗೆ ಸೇರಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್ ಆಗಿ, ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ. https://youtu.be/Vsx8ooidBrM ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, 42 ವರ್ಷದ ಬಾಬು ಎಂಬುವವರು ಹಾರ್ಟ್ ಅಟ್ಯಾಕ್‌ನಿಂದ ಮೃತಪಟ್ಟಿದ್ದಾರೆ. ಈ ಗ್ರಾಮದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಡಿಜೆ ಹಾಡಿಗೆ ಯುವಕರೆಲ್ಲ ಹೆಜ್ಜೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img