Sunday, March 29, 2026

gowribidanoor

ಮಹಿಳೆಯರ ಸಬಲೀಕರಣಕ್ಕೆ ಪುಟ್ಟಸ್ವಾಮಿಗೌಡ ಪಣ.!

Political News: Feb:24: ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರ್ತಿದೆ. ವಿಶೇಷವಾಗಿ ಗೌರಿಬಿದನೂರಿನ ಪಕ್ಷೇತರ ಅಭ್ಯರ್ಥಿ ಆಗಿರೋ ಕೆ.ಹೆಚ್. ಪುಟ್ಟಸ್ವಾಮಿಗೌಡರ ಇಡೀ ಕ್ಷೇತ್ರಾದ್ಯಂತ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು, ಅಬ್ಬರದ ಪ್ರಚಾರವನ್ನೂ ಮಾಡ್ತಿದ್ದಾರೆ. ಜೊತೆ ಶ್ರೀನಿವಾಸ ಕಲ್ಯಾಣದಂತಹ ಕಾರ್ಯಕ್ರಮ ಹಾಗೂ ಮಹಿಳೆಯರಿಗೆ ಉಚಿತ ಟೈಲರಿಂಗ್ ಯಂತ್ರಗಳನ್ನ ನೀಡುವಂತಹ ಸಾಮಾಜಿಕ ಸೇವೆ ಮಾಡ್ತಿದ್ದಾರೆ. ಗೌರಿಬಿದನೂರು ಕ್ಷೇತ್ರದಲ್ಲಿ ಚುನಾವಣೆ ಈ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img