Wednesday, May 20, 2026

GP PDO

ಮುಳಬಾಗಿಲು EO ಸರ್ವೇಶ್‌ ಟಾರ್ಚರ್? PDOಗಳಿಂದ ರಾಜೀನಾಮೆ ಎಚ್ಚರಿಕೆ‌

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಇಒ ಸರ್ವೇಶ್‌ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಪಿಡಿಒಗಳಿಗೆ ಇಒ ಸರ್ವೇಶ್‌ ಕಿರುಕುಳ ನೀಡುತ್ತಿದ್ದಾರಂತೆ. ಹೀಗಾಗಿ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರನ್ನು ಪಿಡಿಒಗಳು ಭೇಟಿಯಾಗಿ ದೂರು ನೀಡಿದ್ದಾರೆ. ಈ ವೇಳೆ ತಮಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇಒ ಸರ್ವೇಶ್ ವಿರುದ್ಧ ಕ್ರಮ ಕೈಗೊಳ್ಳದಿದ್ರೆ, ಸಾಮೂಹಿಕವಾಗಿ...

ಶಿಷ್ಟಾಚಾರ ಉಲ್ಲಂಘನೆ ಆರೋಪ, ಪಿಡಿಓ ವಿರುದ್ಧ ಪ್ರತಿಭಟನೆ

ಹಾಸನ: ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ  ಹೇಮಾಕ್ಷಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ನಾಡನಹಳ್ಳಿ ಗ್ರಾಮದಲ್ಲಿ ಎನ್.ಆರ್.ಐ.ಜಿ ಅಡಿಯಲ್ಲಿ ನಿರ್ಮಿಸಲಾದ ಕಟ್ಟಡದ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ತಾಲೂಕು ಪಂಚಾಯತಿ ಸರ್ಕಾರಿ ನಾಮ ನಿರ್ದೇಶಕ ವಿದ್ಯಾ ಪ್ರಸಾದ್ ನೇತೃತ್ವದಲ್ಲಿ ಧರಣಿ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳನ್ನು ಕಾಲಿಗೆ...
- Advertisement -spot_img

Latest News

Health Tips: ಹೃದಯಾಘಾತಕ್ಕೆ ಕಾರಣವೇನು..? ಬಾರದಿರಲು ಏನು ಮಾಡಬೇಕು..?: ಡಾ.ಆಂಜೀನಪ್ಪ

Health Tips: ಕೆಲ ದಿನಗಳ ಹಿಂದೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈ ಬಗ್ಗೆ ವೈದ್ಯರಾಗಿರುವ ಡಾ.ಆಂಜೀನಪ್ಪ ಕೆಲ ವಿಷಯಗಳನ್ನು ವಿವರಿಸಿದ್ದಾರೆ. https://youtu.be/cIV688M8R84 ಉತ್ತಮ ಜೀವನ ಶೈಲಿ,...
- Advertisement -spot_img