Thursday, November 13, 2025

#gparameshwar

ಅಧಿಕಾರಿಗಳಿಗೆ ಜಿ. ಪರಮೇಶ್ವರ್‌ ಫುಲ್‌ ಕ್ಲಾಸ್

ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ವಿಡಿಯೋ ರಿಲೀಸ್​​ ವಿಚಾರವನ್ನು, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂದು ಕಾರಾಗೃಹ ಇಲಾಖೆ ಕಚೇರಿಯಲ್ಲಿ ಗೃಹ ಸಚಿವ ಪರಮೇಶ್ವರ್ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಜಿಪಿ ಎಂ.ಎ. ಸಲೀಂ, ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ಶರತ್ ಚಂದ್ರ, ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿನಾಥ್​ ಭಾಗಿಯಾಗಿದ್ದಾರೆ. ಪರಪ್ಪನ...

ಕನ್ನಡ ರಾಜ್ಯೋತ್ಸವದ ವೇಳೆ 150 ಜನರ ವಿರುದ್ಧ FIR!

ನವೆಂಬರ್ 1 ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಆದರೆ ಇದೇ ದಿನ ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ನಾಡದ್ರೋಹಿ ಕ್ರಮ ಕೈಗೊಂಡು ‘ಕರಾಳ ದಿನ’ ಆಚರಿಸಿದ್ದರಿಂದ ವಿವಾದ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 150 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಮಹಾರಾಷ್ಟ್ರಕ್ಕೆ ಜೈಕಾರ...

ಸಚಿವರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದೇಕೆ?

ರಾಜ್ಯದಲ್ಲಿ ನವೆಂಬರ್​ ಕ್ರಾಂತಿ ಚರ್ಚೆ ಜೋರಾಗಿದೆ. ಪವರ್​​ ಶೇರಿಂಗ್​​ ಕಂಪನ ಕಾಂಗ್ರೆಸ್‌ನಲ್ಲಿ ಕೋಲಾಹಲವನ್ನೇ ಸೃಷ್ಟಿಸಿದ್ದು, ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಕುರ್ಚಿಗೇರಲು ಅತ್ತ ಡಿಸಿಎಂ ಡಿಕೆ ಶಿವಕುಮಾರ್ ನಾನಾ ಪ್ರಯತ್ನ ಮಾಡ್ತಿದ್ದಾರೆ. ಇತ್ತ ಮತ್ತೆ ದಲಿತ ಸಿಎಂ ಕೂಗು ಜೋರಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ಸಚಿವ ಮಹದೇವಪ್ಪ ಮನೆಯಲ್ಲಿ ಬ್ರೇಕ್‌ ಫಾಸ್ಟ್...

ತುಮಕೂರು ಹೆಲಿ ಟೂರ್‌ಗೆ ದುಬಾರಿ ದರ

ದಸರಾ ಸಂಭ್ರಮದಲ್ಲಿರುವ ತುಮಕೂರು ಜನರಿಗೆ, ಹೆಲಿ ಟೂರ್‌ಗೆ ಅವಕಾಶ ಕಲ್ಪಿಸಲು ಜಿಲ್ಲಾಡಳಿತ ಮುಂದಾಗಿತ್ತು. ಆದ್ರೆ ಹೆಲಿಕಾಪ್ಟರ್‌ನಲ್ಲಿ ಓಡಾಡಬೇಕೆಂಬ ಆಸೆ ಇಟ್ಟುಕೊಂಡಿದ್ದ ಬಡ ಜನರಿಗೆ, ದುಬಾರಿ ಟಿಕೆಟ್‌ ದರದ ಬಿಸಿ ತಟ್ಟಿದೆ. ತುಮಕೂರು ದಸರಾದ ಪ್ರಮುಖ ಆಕರ್ಷಣೆಯೇ ಹೆಲಿ ಟೂರ್‌. ಕೇವಲ 15 ನಿಮಿಷದ ಹೆಲಿಕಾಪ್ಟರ್‌ ಪ್ರವಾಸಕ್ಕೆ, 3,900 ರೂಪಾಯಿ ದರ ನಿಗದಿಪಡಿಸಲಾಗಿದೆ. ಕುಟುಂಬದಲ್ಲಿ ಕನಿಷ್ಠ 4...

ಧರ್ಮಸ್ಥಳ ಕೇಸ್‌ನಲ್ಲಿ ರಾಜಕೀಯ ಯುದ್ಧ!

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೇ ವಹಿಸಬೇಕು. ವಿಪಕ್ಷ ಬಿಜೆಪಿ-ಜೆಡಿಎಸ್ ಆಗ್ರಹ ಜೋರಾಗಿದೆ. ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲು ದೋಸ್ತಿ ನಾಯಕರು ಸಜ್ಜಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಲು, ಹೆಚ್‌.ಡಿ. ಕುಮಾರಸ್ವಾಮಿ ತಯಾರಿ ಮಾಡಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ಸಿಗರು ಮಾತ್ರ ಎನ್‌ಐಎ ತನಿಖೆಯ ಅಗತ್ಯವಿಲ್ಲ ಅಂತಾ ಪದೇ ಪದೇ ಹೇಳ್ತಿದ್ದಾರೆ. ಆದರೆ ಧರ್ಮಸ್ಥಳ...

ತಲೆದಂಡ ಬಳಿಕ ಕೆ.ಎನ್. ರಾಜಣ್ಣ ಪಶ್ಚಾತ್ತಾಪದ ಮಾತು

ಸಿದ್ದರಾಮಯ್ಯ ಸಂಪುಟದಿಂದ ವಜಾ ಆಗಿರುವ ಕೆ.ಎನ್ ರಾಜಣ್ಣ ಅವರು ಈಗ ಬೇಸರಗೊಂಡಿದ್ದಾರೆ. ಅಷ್ಟೇ ಅಲ್ಲ ಗೃಹ ಸಚಿವ ಪರಮೇಶ್ವರ್ ಜೊತೆ ರಾಜಣ್ಣ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ. ರಾಜೀನಾಮೆ ಕೊಟ್ಟ ಬಳಿಕ ರಾಜಣ್ಣ ಅವರು ಇದೊಂದು ಷಡ್ಯಂತ್ರ, ಪಿತೂರಿ ಎಂಬ ಹೇಳಿಕೆ ನೀಡಿದ್ದರು. ಇದೀಗ ಆಗಿರೋ ದೊಡ್ಡ ಅನಾಹುತವನ್ನ ಸರಿಪಡಿಸೋ ದಾರಿ ಹುಡುಕುತ್ತಿದ್ದಾರೆ. ಪರಮೇಶ್ವರ್ ಜೊತೆ ಒಂದು...

ರಾಜ್ಯ ಕಾಂಗ್ರೆಸ್ಸಿಗರಿಗೆ ‘ನವೆಂಬರ್’ ಲಕ್ಷ್ಮಣ ರೇಖೆ

ನಾಯಕತ್ವ ಬದಲಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ದಾಳ ಉರುಳಿಸುತ್ತಿದ್ದಾರೆ. ಮತ್ತೊಂದ್ಕಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೆಚ್ಚಿದೆ. ಇದರ ಜೊತೆಗೆ ಪ್ರಭಾವಿ ಸಚಿವರು ಒಬ್ಬರಿಗೆ ಒಂದೇ ಹುದ್ದೆ ಸಾಕು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿ ಕುಳಿತು ವಿರೋಧಿ ಬಣಕ್ಕೆ, ಸಿದ್ದರಾಮಯ್ಯ ಚೆಕ್ ಮೇಟ್ ಇಡುವ ಕೆಲಸ ಮಾಡಿದ್ರು. ಇದ್ರಿಂದ ಡಿಕೆಶಿಗೆ ಮತ್ತು ಅವರ...

Collage Student : ಮಧ್ಯಾಹ್ನ ಊಟ ಮುಗಿಸಿ ಹಾಸ್ಟೆಲ್ ಸೇರಿದ ತುಮಕೂರು ಕಾಲೇಜು ವಿದ್ಯಾರ್ಥಿನಿ ನಿಗೂಢ ಸಾವು

Tumukuru News : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಬನಸಿರಿ‌ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ನಿವಾಸಿ. ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ತೃತೀಯ ಸೆಮಿಸ್ಟರ್ ಟೆಲಿಕಾಂ ಇಂಜಿನಿಯರಿಂಗ್ ಓದುತ್ತಿದ್ದಳು. ಬನಸಿರಿ...

Congress Leader : ಕಾಂಗ್ರೆಸ್ ಮುಖಂಡನ ಸಾವು, ಹತ್ಯೆ ಶಂಕೆ..?!

State News : ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಬಳಿ ಕಾಂಗ್ರೆಸ್ ಮುಖಂಡನೊಬ್ಬನನ್ನು ಹತ್ಯೆ ಮಾಡಲಾಗಿದ್ದು, ಜಿ. ಪರಮೇಶ್ವರ್ ಅವರಿಗೆ ಮತ ನೀಡಿದ್ದಕ್ಕೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಾಂಗ್ರೆಸ್ ಮುಖಂಡ ದೇವರಾಜ್ ಎಂಬುವರನ್ನು ಜೆಡಿಎಸ್ ಮುಖಂಡ ಮರಿಯಪ್ಪ ಎಂಬುವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಇದೀಗ ಕೇಳಿ ಬರುತ್ತಿದೆ. ಮರಿಯಪ್ಪ ಗ್ರಾಮದ ಮುಖಂಡ...

G Parameshwar : ಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ : 10 ಯುವಮೋರ್ಚಾ ಕಾರ್ಯಕರ್ತರ ಬಂಧನ

Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ...
- Advertisement -spot_img

Latest News

ಮುಸ್ಲಿಂ ಮತಗಳ ಭಾರಿ ಟರ್ನೌಟ್, ನಿತೀಶ್ V/S ತೇಜಸ್ವಿ ಯಾರಿಗೆ ಮೇಲುಗೈ?

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು...
- Advertisement -spot_img