Friday, August 7, 2026

GPS

ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಂಬುಲನ್ಸ್ ಗಳಿಗೆ ಜಿಪಿಎಸ್ ಅವಳಡಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಆಂಬುಲನ್ಸ್ ಗಳಿಗೆ ಜಿಪಿಎಸ್ ಅಳವಡಿಸಲು ಹೈಕೋರ್ಟ್ ಆದೇಶಿಸಿದೆ. ಭಾರತ್ ಪುನರುತ್ಥಾನ ಟ್ರಸ್ಟ್  ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ, ಮುಖ್ಯ ನ್ಯಾಯಮೋರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಇದನ್ನು ಆದೇಶಿಸಿದೆ. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ “ದೂರದೃಷ್ಟಿ ಯೋಜನೆ” ಸಹಕಾರಿ: ಕೆ.ಗೋಪಾಲಯ್ಯ ವಿಚಾರಣೆ ವೇಳೆ ವಕೀಲರು’ಜಿಪಿಎಸ್ ಅಳವಡಿಸಿರುವುದರ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು 2020ರ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img