www.karnatakatv.net :ಬೆಳಗಾವಿ: ನಗರದಲ್ಲಿ ಇತ್ತಿಚೆಗೆ ಸರಕಾರಿ ಕಚೇರಿ ಮತ್ತು ಆಯುಕ್ತರ ನಿವಾಸದೆದುರು ಕಸ ಚೆಲ್ಲಿದ ಎರಡು ಪುಂಡಾಟ ಪ್ರಕರಣಗಳಿಗೆ ಸರಕಾರಿ ನೌಕರರು ಗರಂ ಆಗಿದ್ದಾರೆ. ನಗರದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿಲ್ಲ ಎಂಬ ಆರೋಪ ಮಾಡಿ, ಅನಾಗರಿಕರಂತೆ ಕಸ ಎಸೆದಿದ್ದ ಎರಡು ಪ್ರಕರಣಗಳಿಗೆ ಈಗ ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂಧಿ ವರ್ಗ ವ್ಯಗ್ರರಾಗಿದ್ದಾರೆ.ಇತ್ತೀಚೆಗೆ ಬೆಳಗಾವಿ...
Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...