Monday, June 22, 2026

gram panchayat

ಭರವಸೆ ಬೇಡ, ರಸ್ತೆ ಮಾಡಿ ಮಂಟೂರ್ ಗ್ರಾಮಸ್ಥರ ಪಟ್ಟು

ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಹದಗೆಟ್ಟ ರಸ್ತೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದ ಮಂಟೂರ್ ಗ್ರಾಮದಲ್ಲಿ ಕರ್ನಾಟಕ ಟಿವಿ ಪ್ರಸಾರ ಮಾಡಿದ ವರದಿಯ ನಂತರ ಆಡಳಿತ ಯಂತ್ರ ಚುರುಕಾಗಿದೆ. ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ರಸ್ತೆ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರಿಂದ ಸಾರ್ವಜನಿಕರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದರು....

ಜಿಪಂ-ತಾಪಂ ಚುನಾವಣೆ ವಿಳಂಬ: ಸರ್ಕಾರಕ್ಕೆ ‘ಕವಟಗಿಮಠ’ ಆಗ್ರಹ!

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸುವ ಉದ್ದೇಶದಿಂದ ವಿಶೇಷ ಕಾನೂನು ಜಾರಿಗೆ ತರಬೇಕು ಎಂದು ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಕಾಲಮಿತಿಯೊಳಗೆ ಜರುಗುತ್ತಿರುವಂತೆ, ಜಿಲ್ಲಾ ಪಂಚಾಯಿತಿ,...

ಧರ್ಮದ ಹೆಸರಿನಲ್ಲಿ ವಿವಾದ, ಲಿಂಗಾಯತ ಸಂಘಟನೆಗಳಿಂದ ಪ್ರತಿಭಟನೆ!

ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅವ್ಯವಹಾರ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಅನೇಕ ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿರುದ್ಧ ಮೂಲಭೂತ ಸೌಕರ್ಯಗಳು ಸರಿಯಾಗಿ ಇಲ್ಲದೆ ಸಾರ್ವಜನಿಕರು ಅದೆಷ್ಟೋ ಬಾರಿ ಪಂಚಾಯಿತಿ ಎದುರು ಧರಣಿ...

Panchayat Opening: ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ನ ನೂತನ ಕಟ್ಟಡವನ್ನು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು. ಈ ವೇಳೆ ಕಾರ್ಕಳ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ,...

ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ, ಗ್ರಂಥಾಲಯ ಮೇಲ್ವಿಚಾರಕರ ಭರ್ತಿಗೆ ಅರ್ಜಿ ಆಹ್ವಾನ

https://www.youtube.com/watch?v=XKQkZ0PFbNE ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ...

Tumkur : ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತುಮಕೂರು ಗ್ರಾಮ ಪಂಚಾಯತ್ (Tumkur Gram Panchayat) ಯಲ್ಲಿ ಲೈಬ್ರರಿ (Library) ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತ ಅಭ್ಯರ್ಥಿಗಳು ಮಾರ್ಚ್​ 14ರ ಒಳಗೆ ಆಫ್​​ಲೈನ್​ (Offline) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಬಗ್ಗೆ ಮಾಹಿತಿ. ಸಂಸ್ಥೆಯ ಹೆಸರು : ತುಮಕೂರು ಗ್ರಾಮ ಪಂಚಾಯತ್ ಹುದ್ದೆಗಳ ಸಂಖ್ಯೆ: 19ಉದ್ಯೋಗ ಸ್ಥಳ: ತುಮಕೂರು,...

ರಸ್ತೆ ತುಂಬೆಲ್ಲ ಗುಂಡಿ: ಸಂಚಾರ ಮಾಡೋದೇಗೆ ಸ್ವಾಮಿ..?

ತಡರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಗುಂಡಿಗಳಂತಾದ ಘಟನೆ ಬೆಂಗಳೂರು ಉತ್ತರ ತಾಲೂಕು ಮಾರೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. https://www.youtube.com/watch?v=CTeKyVhECFM ರಸ್ತೆಗಳು ಬೃಹತ್ ಹಳ್ಳಗಳಿಂದ ಕೂಡಿದ್ದು, ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮಪಂಚಾಯಿತಿ ಪಕ್ಕದಲ್ಲೇ ರಾಶಿ ರಾಶಿ ತ್ಯಾಜ್ಯವಿದ್ದು ಅದನ್ನ ವಿಲೇವಾರಿ ಮಾಡದ ಕಾರಣ ನೀರು ತುಂಬಿ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img