Friday, August 8, 2025

gram panchayath

ಸರ್ಕಾರದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸ್ಟೇಟಸ್ ಹಾಕಿದಕ್ಕೆ ಗ್ರಾಮ ಪಂಚಾಯತಿ ಕ್ಲರ್ಕ್ ಸಸ್ಪೆಂಡ್..!

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್​ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್​ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್​​ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...

ರಾಜ್ಯದ ಗ್ರಾ.ಪಂ ಮೇಲ್ವಿಚಾರಕರಿಗೆ ಗುಡ್ ನ್ಯೂಸ್: ಗೌರವಧನ 7 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ

https://www.youtube.com/watch?v=N07iJZ746Zc ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹೆಸರನ್ನು ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಎಂದು ಮರು ನಾಮಕರಣಗೊಳಿಸಲಾಗಿದೆ. ಇದಷ್ಟೇ ಅಲ್ಲದೇ ಗ್ರಂಥಾಲಯಗಳನ್ನು ಸಂಜೆ 6 ಗಂಟೆಯವರೆಗೆ ತೆರೆದಿರೋದಕ್ಕೆ ಸೂಚಿಸಿದೆ. ಅಲ್ಲದೇ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವನ್ನು ರೂ.7,000ಗಳಿಂದ ರೂ.12,000ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ...

ಗಬ್ಬೂರು ಗ್ರಾಮ ಪಂಚಾಯತಯಲ್ಲಿ ಪ್ರಜಾಪ್ರಭುತ್ವದ ಕಖ್ಗೊಲೆ

ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮ ಪಂಚಾಯತ ಕಾರ್ಯಾಲಯದ ಮುಂದೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ದಿನಾಂಕ ೧೨-೭-೨೦೨೧ರಂದು ಕೆಲ ಬೇಡಿಕೆಯೊಂದಿಗೆ ಧರಣಿ ಮಾಡುತಿದ್ದು, ಬೇಡಿಕೆಗೆ ಸೂಕ್ತ ಅಧಿಕಾರಿಗಳಾಗಳಿ ಮತ್ತು ರಾಜಕೀಯ ವ್ಯಕ್ತಿಗಳಾಗಲಿ ಸ್ಪಂದಿಸದೆ ಇರುವುದು ವಿಷಧನಿಯ.ಗ್ರಾಮದಲ್ಲಿ ಸತತ ಮೂರು ದಿನದಿಂದ ಆಡಳಿತ ಕುಂಟಿತ ಗೊಂಡಿದ್ದು ಅಲ್ಲದೆ ನಿರಂತರವಾಗಿ ಸುರಿಯುವ ಮಳೆಯಿಂದ ಗ್ರಾಮದಲ್ಲಿನ ಸಾರ್ವಜನಿಕ ರಸ್ತೆಗಳು...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img