Friday, August 7, 2026

gram panchayath meeting

ಗ್ರಾ.ಪಂ.ನಲ್ಲಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಸಾಮಾನ್ಯ ಸಭೆ ರದ್ದು : ಸದಸ್ಯರಿಂದ ತೀವ್ರ ಆಕ್ರೋಶ

ಹಾಸನ: ಬೇಲೂರು ತಾಲೂಕಿನ ಇಬ್ಬೀಡು ಗ್ರಾಮಪಂಚಾಯತಿಯಲ್ಲಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಇಂದು ನಡೆಯಬೇಕಿದ್ದ ಸಾಮಾನ್ಯ ಸಭೆ ರದ್ದಾಗಿದೆ. ಇದರಿಂದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಬ್ಬೀಡು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮಪಂಚಾಯತಿ ಅಧ್ಯಕ್ಷ ಮಂಜುನಾಥ್ ಅವರ ಅಧ್ಯಕ್ಷ ತೆಯಲ್ಲಿ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. ೧೪ಜನ ಸದಸ್ಯರುಳ್ಳ ಈ ಸಭೆಯಲ್ಲಿ ಕೇವಲ ೪ ಜನ ಸದಸ್ಯರು ಮಾತ್ರ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img