Friday, October 24, 2025

Grama pachayat

ಡಿಸಿಎಂ ಕಣ್ಣಿಗೆ ಬೀಳಬಾರದಂತೆ ಬಿಜೆಪಿ ಬಾವುಟ- ತೆರವುಗೊಳಿಸುವಂತೆ ನೋಟೀಸ್..!

ತುಮಕೂರು: ಡಿಸಿಎಂ ಜಿ.ಪರಮೇಶ್ವರ ಹೋಗೋ ದಾರಿಯಲ್ಲಿ ಬಿಜೆಪಿ ಬಾವುಟ ಕಾಣಬಾರದಂತೆ. ಹಾಗಾಗಿ ಡಿಸಿಎಂ ಪ್ರಯಾಣ ಮಾಡ್ತಾ ಇದ್ದ ಮಾರ್ಗ ಮಧ್ಯದ ಅಂಗಡಿ ಮುಂದೆ ನೇತುಹಾಕಲಾಗಿದ್ದ‌ ಬಿಜೆಪಿ ಬಾವುಟ ತೆರವುಗೊಳಿಸುವಂತೆ ಗ್ರಾಮ ಪಂಚಾಯತಿಯಿಂದ ನೋಟಿಸ್ ಬಂದಿದೆ. ನಿನ್ನೆ ಡಿಸಿಎಂ ಕ್ಷೇತ್ರ ಕೊರಟಗೆರೆಯ ತೋವಿನಕೆರೆಯಲ್ಲಿ ಜನಸಂಪಕರ್ಕ ಸಭೆ ಇತ್ತು. ಡಿಸಿಎಂ ಕೆಸ್ತೂರು ಮಾರ್ಗ ವಾಗಿ ತೋವಿನಕೆರೆಗೆ ತಲುಪುವವರಿದ್ರು....
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img