Wednesday, August 12, 2026

Grama pachayat

ಡಿಸಿಎಂ ಕಣ್ಣಿಗೆ ಬೀಳಬಾರದಂತೆ ಬಿಜೆಪಿ ಬಾವುಟ- ತೆರವುಗೊಳಿಸುವಂತೆ ನೋಟೀಸ್..!

ತುಮಕೂರು: ಡಿಸಿಎಂ ಜಿ.ಪರಮೇಶ್ವರ ಹೋಗೋ ದಾರಿಯಲ್ಲಿ ಬಿಜೆಪಿ ಬಾವುಟ ಕಾಣಬಾರದಂತೆ. ಹಾಗಾಗಿ ಡಿಸಿಎಂ ಪ್ರಯಾಣ ಮಾಡ್ತಾ ಇದ್ದ ಮಾರ್ಗ ಮಧ್ಯದ ಅಂಗಡಿ ಮುಂದೆ ನೇತುಹಾಕಲಾಗಿದ್ದ‌ ಬಿಜೆಪಿ ಬಾವುಟ ತೆರವುಗೊಳಿಸುವಂತೆ ಗ್ರಾಮ ಪಂಚಾಯತಿಯಿಂದ ನೋಟಿಸ್ ಬಂದಿದೆ. ನಿನ್ನೆ ಡಿಸಿಎಂ ಕ್ಷೇತ್ರ ಕೊರಟಗೆರೆಯ ತೋವಿನಕೆರೆಯಲ್ಲಿ ಜನಸಂಪಕರ್ಕ ಸಭೆ ಇತ್ತು. ಡಿಸಿಎಂ ಕೆಸ್ತೂರು ಮಾರ್ಗ ವಾಗಿ ತೋವಿನಕೆರೆಗೆ ತಲುಪುವವರಿದ್ರು....
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img