Wednesday, May 27, 2026

grama panchayiti

ಬಿಜೆಪಿ ಯುವ ಮುಖಂಡ ಹಠಾತ್ ಸಾವು

ಹಾಸನದ ಸರಣಿ ಸಾವಿನ ಬಳಿಕ ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಹೃದಯಾಘಾತಕ್ಕೆ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಹಾರ್ಟ್ ಅಟ್ಯಾಕ್ ಅನ್ನೋ ಶಬ್ಧ ಕೇಳಿದ್ರೆ ಕೆಲವರ ಹಾರ್ಟ್ ಬೀಟ್ ನಿಂತು ಹೋಗುತ್ತೆ. ಇತ್ತೀಚೆಗೆ ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಪ್ರಕರಣಗಳೇ ಇದಕ್ಕೆ ಸಾಕ್ಷಿ. 36...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img