Mysore News : ಮೈಸೂರು ಜಿಲ್ಲೆ ಹುಣಸೂರು ಬಿಳಿಕೆರೆ ಹೋಬಳಿ ಚಿಕ್ಕಬೀಚನಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಯಲ್ಲಿಅವಿರೋಧವಾಗಿ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆ ನಡೆಯಿತು. ಗ್ರಾಮಪಂಚಾಯಿತಿ ಯಲ್ಲಿ ಶಾಂತಿ ಸಮಾಧಾನದಿಂದ ಅಧ್ಯಕ್ಷರು ಉಪಾಧ್ಯಕ್ಷರು ಆಯ್ಕೆ ಪ್ರಕ್ರಿಯೆ ಜರುಗಿತ್ತು. ಅಧ್ಯಕ್ಷರುಸ್ಥಾನಕ್ಕೆ ಸಿದ್ದಮ್ಮಕಳರವೇ ಗೌಡ ಉಪಾಧ್ಯಕ್ಷರು ಸ್ಥಾನಕ್ಕೆ ಸಣ್ಣಸ್ವಾಮಿ ರವರು ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರು ಸಿದ್ದಮ್ಮ ಕಳರವೇಗೌಡ ರವರು ಮಾತನಾಡಿ ಎಲ್ಲ...
ದೇವದುರ್ಗ: ಕಾಂಗ್ರಸ್ ಸರ್ಕಾರ ಹೊರಡಿಸಿರುವ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಜುಲೈ 19 ರಿಂದ ಅರ್ಜಿ ಸಲ್ಲಿಕೆಗೆ ಚಾಲನೆ ಮಾಡಲಾಯಿತು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೆಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ,. ಹಾಗೆಯೆ ಗ್ರಾಮಸ್ಥರಿಗೆ ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯಿತಿಗಳಲ್ಲಿ ಅವಕಾಶ ನೀಡಲಾಗಿತ್ತು .ಇದೆ ವೇಳೆ ಅರ್ಜಿ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...