Saturday, April 11, 2026

Gramavastavya

‘ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ’- ಸಿಎಂಗೆ ಕುಟುಕಿದ ಕೇಂದ್ರ ಸಚಿವ

ಬೆಂಗಳೂರು: ಕಳೆದ ಬಾರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರ ಬಗ್ಗೆ ಕೇಂದ್ರ ಸಚಿವ ಡಿವಿಎಸ್ ಕೆಲ ಸಲಹೆ ನೀಡೋ ಮೂಲಕ ಕುಟುಕಿದ್ದಾರೆ. ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ, ಅಂಗೈಯಲ್ಲಿ ಅರಮನೆ ತೋರಿಸಬೇಡಿ ಅಂತ ಟೀಕಿಸಿದ್ದಾರೆ. ಕಳೆದ ಬಾರಿ ವಿಜಯಪುರ ಹಾಗೂ ಬೀದರ್ ಜಿಲ್ಲೆಯಲ್ಲಿ ಈ ಹಿಂದೆ ಕುಮಾರಸ್ವಾಮಿ ಕೈಗೊಂಡಿದ್ದ ಗ್ರಾಮ ವಾಸ್ತವ್ಯ ಕುರಿತಾದ ಪತ್ರಿಕೆಗಳಲ್ಲಿ ಪ್ರಕಟವಾದ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img