Tuesday, February 10, 2026

Gramayana

ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ “ಗ್ರಾಮಾಯಣ” .

Movie Name: ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಗ್ರಾಮಾಯಣ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು....
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img