Movie Name: ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಗ್ರಾಮಾಯಣ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು....
Hubli News: ಹುಬ್ಬಳ್ಳಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಪಾಲಿಕೆ...