Sunday, August 16, 2026

Gramayana

ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ “ಗ್ರಾಮಾಯಣ” .

Movie Name: ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ "ಗ್ರಾಮಾಯಣ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು....
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img