Saturday, May 9, 2026

GramPanchayat

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img