Friday, December 5, 2025

grand entry

Yatindra Siddaramaiah: ಹಾಸನಕ್ಕೆ ಮೊದಲ ಬಾರಿ ಯತೀಂದ್ರ ಸಿದ್ದರಾಮಯ್ಯ;

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಡುವನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಮಾಡಲು ಬಂದಿರುವ ಯತೀಂದ್ರ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶರನ್ನು ನೊಡಲು  ಜನಸಾಗರವೇ ಹರಿದು ಬಂದಿತ್ತು. ಮೊದಲ ಬಾರಿಗೆ ಹಾಸನಕ್ಕೆ  ಆಗಮಿಸಿರುವ ಯತೀಂದ್ರ ಸಿದ್ದರಾಮಯ್ಯ ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನರಿಂದ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಬಂದವು. ಇದೇ ವೇಳೆ  ಗ್ಯಾರೆಂಟಿ ಬಗ್ಗೆ...
- Advertisement -spot_img

Latest News

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ...
- Advertisement -spot_img