Tuesday, March 17, 2026

grand entry

Yatindra Siddaramaiah: ಹಾಸನಕ್ಕೆ ಮೊದಲ ಬಾರಿ ಯತೀಂದ್ರ ಸಿದ್ದರಾಮಯ್ಯ;

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಡುವನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಮಾಡಲು ಬಂದಿರುವ ಯತೀಂದ್ರ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶರನ್ನು ನೊಡಲು  ಜನಸಾಗರವೇ ಹರಿದು ಬಂದಿತ್ತು. ಮೊದಲ ಬಾರಿಗೆ ಹಾಸನಕ್ಕೆ  ಆಗಮಿಸಿರುವ ಯತೀಂದ್ರ ಸಿದ್ದರಾಮಯ್ಯ ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನರಿಂದ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಬಂದವು. ಇದೇ ವೇಳೆ  ಗ್ಯಾರೆಂಟಿ ಬಗ್ಗೆ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img