Monday, June 22, 2026

grand entry

Yatindra Siddaramaiah: ಹಾಸನಕ್ಕೆ ಮೊದಲ ಬಾರಿ ಯತೀಂದ್ರ ಸಿದ್ದರಾಮಯ್ಯ;

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಡುವನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಮಾಡಲು ಬಂದಿರುವ ಯತೀಂದ್ರ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶರನ್ನು ನೊಡಲು  ಜನಸಾಗರವೇ ಹರಿದು ಬಂದಿತ್ತು. ಮೊದಲ ಬಾರಿಗೆ ಹಾಸನಕ್ಕೆ  ಆಗಮಿಸಿರುವ ಯತೀಂದ್ರ ಸಿದ್ದರಾಮಯ್ಯ ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನರಿಂದ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಬಂದವು. ಇದೇ ವೇಳೆ  ಗ್ಯಾರೆಂಟಿ ಬಗ್ಗೆ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img