Thursday, August 6, 2026

grand entry

Yatindra Siddaramaiah: ಹಾಸನಕ್ಕೆ ಮೊದಲ ಬಾರಿ ಯತೀಂದ್ರ ಸಿದ್ದರಾಮಯ್ಯ;

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಡುವನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಮಾಡಲು ಬಂದಿರುವ ಯತೀಂದ್ರ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶರನ್ನು ನೊಡಲು  ಜನಸಾಗರವೇ ಹರಿದು ಬಂದಿತ್ತು. ಮೊದಲ ಬಾರಿಗೆ ಹಾಸನಕ್ಕೆ  ಆಗಮಿಸಿರುವ ಯತೀಂದ್ರ ಸಿದ್ದರಾಮಯ್ಯ ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನರಿಂದ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಬಂದವು. ಇದೇ ವೇಳೆ  ಗ್ಯಾರೆಂಟಿ ಬಗ್ಗೆ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img