Tuesday, December 23, 2025

grand father

ಸ್ನೇಹಿತರ ಜೊತೆ ಈಜಲು ಹೋದ ಯುವಕ, ಶವವಾಗಿ ಪತ್ತೆ..!

https://www.youtube.com/watch?v=C0ZA-Nkw9vg&t=33s ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ, ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ತಾತನ ಮನೆಗೆ ಬಂದಿದ್ದ ಯುವಕ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಎರಡು ದಿನಗಳ ಬಳಿಕ ಕಾರ್ಯಚರಣೆ ನಡೆಸಿ ಯುವಕನ ಶವವನ್ನು ಪತ್ತೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಕೆರೆಯಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶರತ್...

‘ನಾನೂ ಆರ್ಮಿ ಸೇರುತ್ತೇನೆ’- ಮೊಮ್ಮಕ್ಕಳ ಜೀವ ಉಳಿಸಲು ಯುದ್ಧ ಮಾಡಲು ಬಂದ ವೃದ್ಧ..

ಉಕ್ರೇನ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಕ್ಕಳು, ಮಹಿಳೆಯರು ರೋದಿಸುತ್ತಿರುವ ವೀಡಿಯೋ, ಫೋಟೋ ಎಲ್ಲ ವೈರಲ್ ಆಗುತ್ತಿದೆ. ತಿನ್ನುವ ಅನ್ನಕ್ಕೂ ಕುತ್ತು ಬಂದಿರುವ ಪರಿಸ್ಥಿತಿ. ಭಾರತೀಯ ವಿದ್ಯಾರ್ಥಿಗಳು ಕೂಡ ಇದೇ ರೀತಿ ಒದ್ದಾಡುತ್ತಿದ್ದಾರೆ. ಓರ್ವ ವಿದ್ಯಾರ್ಥಿ ಹೇಳುವ ಪ್ರಕಾರ, ನಾವು ಮೂರು ದಿನದಿಂದ ಬ್ರೆಡ್, ಚಿಪ್ಸ್ ತಿಂದು ನೀರು ಕುಡಿದು ಬದುಕುತ್ತಿದ್ದೇವೆ ಎಂದಿದ್ದಾರೆ. ಸದ್ಯ ಅಷ್ಟು...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img