Wednesday, February 18, 2026

grand welcome

30 ವರ್ಷ ಭಾರತಾಂಬೆಯ ಸೇವೆ ಸಲ್ಲಿಸಿ ಬಂದ ಯೋಧನಿಗೆ ಗ್ರಾಮದಲ್ಲಿ ಅದ್ದೂರಿ ಸಂಭ್ರಮ

ಹುಬ್ಬಳ್ಳಿ: ಈತ ನಮ್ಮೂರ ಯೋಧ! ಊರವರ ಸಂಭ್ರಮ ನೋಡಿ ಮಕ್ಕಳು, ಕಿರಿಯರು ವೀರಯೋಧನಿಗೆ ಹೂ ಕೊಟ್ಟು, ಕೈ ಕುಲಕುತ್ತಾ ಹಿರಿಯರನ್ನ ಕಾಣುತ್ತಲೇ ತಾನೇ ಕಾಲಿಗೆ ಬಿದ್ದು ಅವರ ಆಶೀರ್ವಾದ ಬೇಡುತ್ತಾ ಶಿರಗುಪ್ಪಿ ಯೋಧ ಗುರುಪಾದಪ್ಪ ಸರಳತೆ ಮೆರೆದರು. ವಂದೇ ಮಾತರಂ.. ಬೋಲೋ ಭಾರತ್ ಮಾತಾ ಕೀ ಜೈ.. ಇಂಕ್ವಿಲಾಬ್ ಜಿಂದಾಬಾದ್.. ಎಲ್ಲೆಲ್ಲೂ ಜೈಕಾರ, ಘೋಷಣೆ. ತವರಿಗೆ ಬಂದ...

ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ-ಸ್ವಾಗತ ಮಾಡಿದ ಮುಖ್ಯಮಂತ್ರಿಗಳು

ರಾಷ್ಟ್ರೀಯ ಸುದ್ದಿ: *ಗೌರವಾನ್ವಿತ ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು* ಬೆಂಗಳೂರು, ಜುಲೈ 03, (ಕರ್ನಾಟಕ ವಾರ್ತೆ) : ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img