Monday, June 8, 2026

grand welcome

30 ವರ್ಷ ಭಾರತಾಂಬೆಯ ಸೇವೆ ಸಲ್ಲಿಸಿ ಬಂದ ಯೋಧನಿಗೆ ಗ್ರಾಮದಲ್ಲಿ ಅದ್ದೂರಿ ಸಂಭ್ರಮ

ಹುಬ್ಬಳ್ಳಿ: ಈತ ನಮ್ಮೂರ ಯೋಧ! ಊರವರ ಸಂಭ್ರಮ ನೋಡಿ ಮಕ್ಕಳು, ಕಿರಿಯರು ವೀರಯೋಧನಿಗೆ ಹೂ ಕೊಟ್ಟು, ಕೈ ಕುಲಕುತ್ತಾ ಹಿರಿಯರನ್ನ ಕಾಣುತ್ತಲೇ ತಾನೇ ಕಾಲಿಗೆ ಬಿದ್ದು ಅವರ ಆಶೀರ್ವಾದ ಬೇಡುತ್ತಾ ಶಿರಗುಪ್ಪಿ ಯೋಧ ಗುರುಪಾದಪ್ಪ ಸರಳತೆ ಮೆರೆದರು. ವಂದೇ ಮಾತರಂ.. ಬೋಲೋ ಭಾರತ್ ಮಾತಾ ಕೀ ಜೈ.. ಇಂಕ್ವಿಲಾಬ್ ಜಿಂದಾಬಾದ್.. ಎಲ್ಲೆಲ್ಲೂ ಜೈಕಾರ, ಘೋಷಣೆ. ತವರಿಗೆ ಬಂದ...

ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ-ಸ್ವಾಗತ ಮಾಡಿದ ಮುಖ್ಯಮಂತ್ರಿಗಳು

ರಾಷ್ಟ್ರೀಯ ಸುದ್ದಿ: *ಗೌರವಾನ್ವಿತ ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು* ಬೆಂಗಳೂರು, ಜುಲೈ 03, (ಕರ್ನಾಟಕ ವಾರ್ತೆ) : ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img