Friday, September 11, 2026

Grand

ನಾನೇನು ನೆನ್ನೆ ಮೊನ್ನೆ ರಾಜಕೀಯಕ್ಕೆ ಬಂದವನಲ್ಲ: ಗಣೇಶ್ ಪ್ರಸಾದ್ ಗೆ ತಿರುಗೇಟು

www.karnatakatv.net :ಗುಂಡ್ಲುಪೇಟೆ: ನಿಮ್ಮ ಹಳೆಯ ಗ್ರಾಂಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಯ ಕೆಲಸಗಳು ಆಗುತ್ತಿಲ್ಲ ಶಾಸಕನಾಗಿ ನಾನು ಆಯ್ಕೆಯಾಗಿ ಮೂರು ವರ್ಷಗಳೇ ಕಳೆದಿವೆ ಆದ್ರೂ ಸಹ ನಮ್ಮ ಅವಧಿಯಲ್ಲಿ ತಂದಂತ ಅನುದಾನಗಳು ಎಂಬ ರೀತಿಯಲ್ಲಿ ಮಾತನಾಡುತ್ತಿರುವುದು ಅವರ ರಾಜಕೀಯ ಅನುಭವವನ್ನ ತಿಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಗೆ ತಿರುಗೇಟು ನೀಡಿದರು. ಕ್ಷೇತ್ರದಲ್ಲಿ ನಿಮ್ಮ ಹಳೆಯ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img