Sunday, January 25, 2026

Grandmother

ಹಣ ನೀಡಲು ನಿರಾಕರಿಸಿದಕ್ಕೆ ಅಜ್ಜಿಯ ಕತ್ತನೇ ಸೀಳಿದ ಮೊಮ್ಮಗ

ನವದೆಹಲಿ: ಹಣ ನೀಡಲು ನಿರಾಕರಿಸಿದ್ದಕ್ಕೆ ಬಾಲಕನೊಬ್ಬ ಅಜ್ಜಿಯ ಕತ್ತನೆ ಸೀಳಿ ಕೊಲೆ ಮಾಡಿರುವ ಘಟನೆ ನವದೆಹಲಿಯ ಶಾಲಿಮಾರ್ ಬಾಗ್‍ದಲ್ಲಿ ನಡೆದಿದೆ. ಬಾಲಕನು ಸರ್ಜಿಕಲ್ ಬ್ಲೇಡ್‍ನಿಂದ ಅಜ್ಜಿಯ ಕತ್ತು ಸೀಳಿ ಕೊಂದಿದ್ದಾನೆ. ಬಳಿಕ ತನ್ನ ನಾಲ್ವರು ಸ್ನೇಹಿತರನ್ನು ಕರೆಸಿ ಕೊಠಡಿಯಲ್ಲಿ ಬಿದ್ದಿದ್ದ ಶವವನ್ನು ತೋರಿಸಿದ್ದಾನೆ. ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ವೃದ್ಧೆ...

ಮೊದಲ ಬಾರಿಗೆ ತಾಯಿಯಾದ 70 ವರ್ಷದ ಹಣ್ಣಣ್ಣು ಮುದುಕಿ..!

www.karnatakatv.net: ಇತ್ತೀಚೆಗೆ ತಡವಾಗಿ ಮದುವೆಯಾಗೋದು ಒಂದು ಟ್ರೆಂಡ್ ಆಗಿಬಿಟ್ಟಿದೆ. ಲೈಫಲ್ಲಿ ಏನಾದ್ರೂ ಅಚೀವ್ ಮಾಡ್ತೀವಿ, ಅದೂ ಇದೂ ಅಂತ ಈಗಿನ ಜನರೇಷನ್ ಮಿನಿಮಮ್ ಅಂದ್ರೆ 35 ವರ್ಷವಾಗೋವರೆಗೂ ಮದ್ವೆಯಾಗೋ ಬಗ್ಗೆ ತಲೇನೇ ಕೆಡಿಸಿಕೊಳ್ಳೋದಿಲ್ಲ. ಇಂಥಹವರಿಗೆ ಮಕ್ಕಳಾಗೋದು ಸ್ವಲ್ಪ ಕಷ್ಟವಾಗಬಹುದು. ಇಂಥಹವರಿಗಾಗಿಯೇ ವೈದ್ಯಲೋಕದಲ್ಲಿ ಐವಿಎಫ್ ತಂತ್ರಜ್ಞಾನ ವರದಾನವಾಗಿದೆ. 50 ದಾಟಿದ ಮಹಿಳೆಯರೂ ಕೂಡ ಈ ಐವಿಎಫ್...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img