Thursday, July 30, 2026

Grandmother

ಹಣ ನೀಡಲು ನಿರಾಕರಿಸಿದಕ್ಕೆ ಅಜ್ಜಿಯ ಕತ್ತನೇ ಸೀಳಿದ ಮೊಮ್ಮಗ

ನವದೆಹಲಿ: ಹಣ ನೀಡಲು ನಿರಾಕರಿಸಿದ್ದಕ್ಕೆ ಬಾಲಕನೊಬ್ಬ ಅಜ್ಜಿಯ ಕತ್ತನೆ ಸೀಳಿ ಕೊಲೆ ಮಾಡಿರುವ ಘಟನೆ ನವದೆಹಲಿಯ ಶಾಲಿಮಾರ್ ಬಾಗ್‍ದಲ್ಲಿ ನಡೆದಿದೆ. ಬಾಲಕನು ಸರ್ಜಿಕಲ್ ಬ್ಲೇಡ್‍ನಿಂದ ಅಜ್ಜಿಯ ಕತ್ತು ಸೀಳಿ ಕೊಂದಿದ್ದಾನೆ. ಬಳಿಕ ತನ್ನ ನಾಲ್ವರು ಸ್ನೇಹಿತರನ್ನು ಕರೆಸಿ ಕೊಠಡಿಯಲ್ಲಿ ಬಿದ್ದಿದ್ದ ಶವವನ್ನು ತೋರಿಸಿದ್ದಾನೆ. ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ವೃದ್ಧೆ...

ಮೊದಲ ಬಾರಿಗೆ ತಾಯಿಯಾದ 70 ವರ್ಷದ ಹಣ್ಣಣ್ಣು ಮುದುಕಿ..!

www.karnatakatv.net: ಇತ್ತೀಚೆಗೆ ತಡವಾಗಿ ಮದುವೆಯಾಗೋದು ಒಂದು ಟ್ರೆಂಡ್ ಆಗಿಬಿಟ್ಟಿದೆ. ಲೈಫಲ್ಲಿ ಏನಾದ್ರೂ ಅಚೀವ್ ಮಾಡ್ತೀವಿ, ಅದೂ ಇದೂ ಅಂತ ಈಗಿನ ಜನರೇಷನ್ ಮಿನಿಮಮ್ ಅಂದ್ರೆ 35 ವರ್ಷವಾಗೋವರೆಗೂ ಮದ್ವೆಯಾಗೋ ಬಗ್ಗೆ ತಲೇನೇ ಕೆಡಿಸಿಕೊಳ್ಳೋದಿಲ್ಲ. ಇಂಥಹವರಿಗೆ ಮಕ್ಕಳಾಗೋದು ಸ್ವಲ್ಪ ಕಷ್ಟವಾಗಬಹುದು. ಇಂಥಹವರಿಗಾಗಿಯೇ ವೈದ್ಯಲೋಕದಲ್ಲಿ ಐವಿಎಫ್ ತಂತ್ರಜ್ಞಾನ ವರದಾನವಾಗಿದೆ. 50 ದಾಟಿದ ಮಹಿಳೆಯರೂ ಕೂಡ ಈ ಐವಿಎಫ್...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img